Site icon Suddi Belthangady

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಹೊಸ್ತಾರೋಗಣೆ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಹೊಸ್ತಾರೋಗಣೆ ಕಾರ್ಯಕ್ರಮ ಸೆ.5 ರಂದು ನಡೆಯಿತು. ಬೆಳಗ್ಗೆ ಮಹಾಭಿಷೇಕ ನಡೆದು ತೆನೆ ತರುವ ಕಾರ್ಯಕ್ರಮ ನಡೆಯಿತು.

ಅರ್ಚಕರು ತೆನೆ ತಂದು ಪೂಜಾ ಕಾರ್ಯಕ್ರಮ ನಡೆಯಿತು. ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೊಹನ್ ರಾಮ್ ಸುಳ್ಳಿ, ಕಾರ್ಯನಿರ್ವಹಣಾಧಿಕಾರಿ ಡಾ। ನಿಂಗಯ್ಯ, ವ್ಯವಸ್ಥಾಪನಾ ಸಮಿತಿ ಸದಸ್ಯರು, ಸ್ಥಳೀಯರು, ಸಿಬ್ಬಂದಿಗಳು ಮತ್ತಿತರರು ಉಪಸ್ಥಿತರಿದ್ದರು.

Exit mobile version