Site icon Suddi Belthangady

ಅಡ್ಕಾರು ಅಯ್ಯಪ್ಪ ಮಂದಿರದ ಪರಿಸರದಲ್ಲಿ ಸ್ವಚ್ಚತಾ ಕಾರ್ಯ

ಜಾಲ್ಸೂರು ಗ್ರಾಮದ ಅಡ್ಕಾರು ಅಯ್ಯಪ್ಪ ಮಂದಿರದ ಪರಿಸರದಲ್ಲಿ ಸ್ವಚ್ಛತಾ ಕಾರ್ಯವು ಸೆ.11ರಂದು ಜರುಗಿತು.
ಸ್ಥಳೀಯರು ಸೇರಿ ಅಯ್ಯಪ್ಪ ಮಂದಿರದ ಸುತ್ತಮುತ್ತಲಿನಲ್ಲಿ ಸ್ವಚ್ಛತಾ ಕಾರ್ಯ ನಡೆಸಿದರು.
ಈ ಸಂದರ್ಭದಲ್ಲಿ ಶ್ರೀ ಅಯ್ಯಪ್ಪ ಸೇವಾ ಪ್ರತಿಷ್ಠಾನದ ಅಧ್ಯಕ್ಷ ಅಶೋಕ ಅಡ್ಕಾರು, ಪ್ರ. ಕಾರ್ಯದರ್ಶಿ ಮನು ಪದವು, ಚಂದ್ರಶೇಖರ ಅಡ್ಕಾರು, ವಾಸುನಾಯ್ಕ, ಕಿರಣ ಬೆಳ್ಳಿಪ್ಪಾಡಿ, ಹರೀಶ ಕೋನಡ್ಕಪದವು, ಹರೀಶ್ ಕಲ್ಲಡ್ಕ, ಕರುಣಾಕರ ಅಡ್ಕಾರುಬೈಲು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದು, ಸ್ವಚ್ಛತಾ ಕಾರ್ಯದಲ್ಲಿ ಭಾಗವಹಿಸಿದ್ದರು.

Exit mobile version