Site icon Suddi Belthangady

ಸುಳ್ಯ ವೃತ್ತ ನಿರೀಕ್ಷಕರ ಕಚೇರಿಯಲ್ಲಿ ಆಯುಧ ಪೂಜೆ

 

ಸುಳ್ಯ ಪೊಲೀಸ್ ವೃತ್ತ ನಿರೀಕ್ಷಕರ ಕಚೇರಿಯಲ್ಲಿ ಇಂದು ಆಯುಧ ಪೂಜೆ ನಡೆಯಿತು. ಗಣ ಹೋಮ ಕಾರ್ಯಕ್ರಮದೊಂದಿಗೆ ಪೂಜೆ ಆರಂಭಿಸಲಾಯಿತು.
ಅರ್ಚಕ ಅಜಿತ್ ಭಟ್ ಪೂಜಾ ಕಾರ್ಯಕ್ರಮವನ್ನು ನೆರವೇರಿಸಿದರು.
ಸುಳ್ಯ ವೃತ್ತ ನಿರೀಕ್ಷಕ ನವೀನ್ ಚಂದ್ರ ಜೋಗಿ, ಸುಳ್ಯ ಪೊಲೀಸ್ ಠಾಣಾ ಉಪನಿರೀಕ್ಷಕ ದಿಲೀಪ್,ಹಾಗೂ ಕಚೇರಿಯ ಎಲ್ಲಾ ಪೊಲೀಸ್ ಸಿಬ್ಬಂದಿ ವರ್ಗದವರು, ಮತ್ತು ಸಿಬ್ಬಂದಿಗಳ ಕುಟುಂಬದವರು, ಸ್ಥಳೀಯರು ಉಪಸ್ಥಿತರಿದ್ದರು.

Exit mobile version