ಕೆ.ವಿ.ಜಿ ಕಾನೂನು ಮಹಾವಿದ್ಯಾಲಯದಲ್ಲಿ ಅ.೪ ರಂದು ಪೂರ್ವಾಹ್ನ ಆಯುಧ ಪೂಜಾ ಕಾರ್ಯಕ್ರಮವು ಪುರೋಹಿತ ಶಿವಪ್ರಸಾದ ಚೂಂತಾರು ಇವರ ನೇತ್ರತ್ವದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಉದಯಕೃಷ್ಣ .ಬಿ ಹಾಗೂ ಕಾಲೇಜಿನ ಬೋದಕ, ಬೋದಕೇತರ ವೃಂದದವರು ಉಪಸ್ಥಿತರಿದ್ದರು.
ಕೆ.ವಿ.ಜಿ ಕಾನೂನು ಮಹಾವಿದ್ಯಾಲಯದಲ್ಲಿ ಅ.೪ ರಂದು ಪೂರ್ವಾಹ್ನ ಆಯುಧ ಪೂಜಾ ಕಾರ್ಯಕ್ರಮವು ಪುರೋಹಿತ ಶಿವಪ್ರಸಾದ ಚೂಂತಾರು ಇವರ ನೇತ್ರತ್ವದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಉದಯಕೃಷ್ಣ .ಬಿ ಹಾಗೂ ಕಾಲೇಜಿನ ಬೋದಕ, ಬೋದಕೇತರ ವೃಂದದವರು ಉಪಸ್ಥಿತರಿದ್ದರು.