ಅ.10: ಬೆಳ್ಳಾರೆಯಲ್ಲಿ ವೇದಾಮೃತ ಚಿಕಿತ್ಸಾಲಯ ಶುಭಾರಂಭ

0

 

ಬೆಳ್ಳಾರೆಯ ಕೆಳಗಿನ ಪೇಟೆ ಸಿ.ಎ.ಬ್ಯಾಂಕಿನ ಹತ್ತಿರ
ಹರ್ಷ ಕಾಂಪ್ಲೆಕ್ಸ್ ನಲ್ಲಿ ಡಾ| ಕಾವ್ಯಾ ಜೆ.ಎಚ್ ರವರ ವೇದಾಮೃತ ಆಯುರ್ವೇದ ಚಿಕಿತ್ಸಾಲಯವು ಅ.10 ರಂದು ಶುಭಾರಂಭಗೊಳ್ಳಲಿದೆ.
ಇಲ್ಲಿ ಪ್ರತಿ ತಿಂಗಳ ಪುಷ್ಯ ನಕ್ಷತ್ರದಂದು 16 ವರ್ಷದೊಳಗಿನ ಮಕ್ಕಳಿಗೆ ಸ್ವರ್ಣ ಪ್ರಾಶಾನ ನೀಡಲಾಗುವುದು.
ಮಾರ್ಗಶಿರ ಪೌರ್ಣಮಿಯಂದು ಅಲರ್ಜಿ, ಅಸ್ತಮ ಖಾಯಿಲೆಗಳಿಗೆ ಪಾರಂಪರಿಕ ಆಯುರ್ವೇದ ಔಷಧಿ ನೀಡಲಾಗುವುದು ಎಂದು ಡಾ.ಕಾವ್ಯಾ ಜೆ.ಎಚ್ . ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here