Site icon Suddi Belthangady

ಯೇನೆಕಲ್ಲು ಸಹಕಾರಿ ಸಂಘದಲ್ಲಿ ಅಡಿಕೆ ಎಲೆ ಚುಕ್ಕಿ ರೋಗದ ಬಗ್ಗೆ ಮಾಹಿತಿ ಕಾರ್ಯಕ್ರಮ

ಯೇನೆಕಲ್ಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಶ್ರಯದಲ್ಲಿ ಕೃಷಿ ಇಲಾಖೆಯ ವತಿಯಿಂದ ಅಡಿಕೆ ಬೆಳೆಗೆ ಭಾದಿಸಿದ ಎಲೆ ಚುಕ್ಕಿ ರೋಗದ ಬಗ್ಗೆ ಮಾಹಿತಿ ಕಾರ್ಯಕ್ರಮ ಅ. 20ರಂದು ಬೆಳಿಗ್ಗೆ 10.30ಕ್ಕೆ ನಡೆಯಲಿದ್ದು, ಕೃಷಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮದ ಪ್ರಯೋಜನ ಪಡೆದುಕೊಳ್ಳುವಂತೆ ಸಂಘದ ಅಧ್ಯಕ್ಷ ಭವಾನಿಶಂಕರ ಪೂಂಬಾಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Exit mobile version