ಸುಳ್ಯ ಸಿ.ಎ. ಬ್ಯಾಂಕ್ ನಲ್ಲಿ ಕೋಟಿ ಕಂಠ ಗಾಯನ

0

 


ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಆದೇಶದಂತೆ ರಾಜ್ಯಾದ್ಯಂತ ಕೋಟಿ ಕಂಠ ಗಾಯನ ನಡೆಯುತ್ತಿದ್ದು, ಸುಳ್ಯ ಸಿ ಎ ಬ್ಯಾಂಕ್ ಸಿಬ್ಬಂದಿಗಳು ನಿರ್ದೇಶಕರು ವಾಣಿಜ್ಯ ಸಂಕೀರ್ಣದ ವರ್ತಕರು ನಿವೇದಿತಾ ಪ್ರತಿಷ್ಠಾನದ ಸದಸ್ಯರು ಜೊತೆಗೆ ಸೇರಿ ಕೋಟಿ ಕಂಠ ಗಾಯನ ಕಾರ್ಯಕ್ರಮ ನಡೆಯಿತು. ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುದರ್ಶನ್ ಸೂರ್ತಿಲ ಕಾರ್ಯಕ್ರಮ ನಿರ್ವಹಿಸಿದರು.

 

LEAVE A REPLY

Please enter your comment!
Please enter your name here