ಕರ್ನಾಟಕ ಸರಕಾರದ ಕನ್ನಡ ಮತ್ತು ಸಂಸ್ಕ್ರುತಿ ಇಲಾಖೆಯ ಆದೇಶದಂತೆ ರಾಜ್ಯಾದ್ಯಾಂತ ನಡೆಯುತ್ತಿರುವ ಕನ್ನಡ ಕೋಟಿ ಕಂಠ ಗಾಯನ ಕಾರ್ಯಕ್ರಮದ ಪ್ರಯುಕ್ತ ಪಂಜ ಶ್ರೀ ಶಾರದಾಂಬಾ ಭಜನಾ ಮಂಡಳಿಯ ವತಿಯಿಂದ ಭಜನಾ ಮಂದಿರದಲ್ಲಿ ಜೊತೆಗೂಡಿ ಕಾರ್ಯಕ್ರಮವು ನಡೆಯಿತು.
ಕರ್ನಾಟಕ ಸರಕಾರದ ಕನ್ನಡ ಮತ್ತು ಸಂಸ್ಕ್ರುತಿ ಇಲಾಖೆಯ ಆದೇಶದಂತೆ ರಾಜ್ಯಾದ್ಯಾಂತ ನಡೆಯುತ್ತಿರುವ ಕನ್ನಡ ಕೋಟಿ ಕಂಠ ಗಾಯನ ಕಾರ್ಯಕ್ರಮದ ಪ್ರಯುಕ್ತ ಪಂಜ ಶ್ರೀ ಶಾರದಾಂಬಾ ಭಜನಾ ಮಂಡಳಿಯ ವತಿಯಿಂದ ಭಜನಾ ಮಂದಿರದಲ್ಲಿ ಜೊತೆಗೂಡಿ ಕಾರ್ಯಕ್ರಮವು ನಡೆಯಿತು.