Site icon Suddi Belthangady

ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ಸಚಿವ ಎಸ್.ಅಂಗಾರರಿಂದ ಪಶು ಸಂಜೀವಿನಿ ವಾಹನ ಲೋಕಾರ್ಪಣೆ

 

 

 

ಸುಳ್ಯ ಪಶು ಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಗೆ ಮಂಜೂರುಗೊಂಡ ಪಶು ಸಂಜೀವಿನಿ ವಾಹನದ ಲೋಕಾರ್ಪಣೆ ಕಾರ್ಯಕ್ರಮವು ಅ.31 ರಂದು ಸುಳ್ಯ ಪಶು ಸಂಗೋಪನಾ ಆಸ್ಪತ್ರೆಯ ಆವರಣದಲ್ಲಿ ನಡೆಯಿತು.

 

ಈ ಸಂದರ್ಭದಲ್ಲಿ ಸುಳ್ಯ ನಗರ ಪಂಚಾಯತ್ ಅಧ್ಯಕ್ಷ ವಿನಯ್ ಕುಮಾರ್ ಕಂದಡ್ಕ, ತಾ.ಪಂ.ಕಾರ್ಯನಿರ್ವಹಣಾಧಿಕಾರಿ ಭವಾನಿಶಂಕರ್, ಡಾ.ನಿತಿನ್ ಪ್ರಭು, ವೆಂಕಟ್ ವಳಲಂಬೆ ಮತ್ತಿತರರು ಉಪಸ್ಥಿತರಿದ್ದರು.

Exit mobile version