Site icon Suddi Belthangady

ನೂತನ ಜಿಲ್ಲಾಧಿಕಾರಿಯಾಗಿ ರವಿಕುಮಾರ್ ಎಂ.ಆರ್.

 

ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ರವಿಕುಮಾರ್ ಎಂ.ಆರ್. ಅವರನ್ನು ವರ್ಗಾವಣೆಗೊಳಿಸಿ ಸರಕಾರ ಆದೇಶ ಮಾಡಿದೆ.

ಪ್ರಸ್ತುತ ಬೆಂಗಳೂರಿನ ರಾಜೀವ ಗಾಂಧಿ ಆರೋಗ್ಯ ಮತ್ತು ವಿಜ್ಞಾನ ವಿಶ್ವ ವಿದ್ಯಾಲಯದ ರಿಜಿಸ್ಟ್ರಾರ್ ಆಗಿರುವ 2012 ಕೇಡರ್ ನ ಐಎಎಸ್ ಅಧಿಕಾರಿ ರವಿಕುಮಾರ್ ಅವರು ಡಾ. ಕೆ.ವಿ.ರಾಜೇಂದ್ರ ಅವರ ವರ್ಗಾವಣೆಯಿಂದ ತೆರವಾಗಿರುವ ಸ್ಥಾನಕ್ಕೆ ಆಗಮಿಸಲಿದ್ದಾರೆ.

Exit mobile version