Site icon Suddi Belthangady

ತಾಲೂಕು ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಐವರ್ನಾಡು ಶಾಲಾ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

 

ಶ್ರೀ ಕ್ಷೇತ್ರ ಧರ್ಮಸ್ಥಳ ಶಾಂತಿವನ ಟ್ರಸ್ಟ್ ಇದರ ವತಿಯಿಂದ ನಡೆದ ಸುಳ್ಯ ತಾಲೂಕು ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಐವರ್ನಾಡು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿನಿಯರಾದ ಪ್ರತಿಕ್ಷಾ ಕೆ. 7ನೇ ತರಗತಿ ಪ್ರಥಮ ಸ್ಥಾನ ಪಡೆದಿದ್ದಾರೆ.


ಕಂಠಪಾಠ ಸ್ಪರ್ಧೆಯಲ್ಲಿ ಐದನೇ ತರಗತಿಯ ದೃತಿ ಎಲ್ ವಿ ದ್ವಿತೀಯ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

Exit mobile version