ಬೆಳ್ಳಾರೆಯಲ್ಲಿ ಸಂಜೀವಿನಿ ಮಾಸಿಕ ಸಂತೆ ಪ್ರಾರಂಭ

0

 

ಬೆಳ್ಳಾರೆಯ ಎ.ಪಿ.ಎಂ.ಸಿ ಕಟ್ಟಡದಲ್ಲಿ ಸಂಜೀವಿನಿ ಮಾಸಿಕ ಸಂತೆಯು ನ.05 ರಂದು ಪ್ರಾರಂಭಗೊಂಡಿತು.
ಬೆಳ್ಳಾರೆ ಸಂಜೀವಿನಿ ಒಕ್ಕೂಟದ ಸಂಜೀವಿನಿ ಅಧ್ಯಕ್ಷೆ ಪೂರ್ಣಿಮ ದೀಪ ಬೆಳಗಿಸಿ ಉದ್ಘಾಟಿಸಿದರು .

 


ಈ ಸಂದರ್ಭದಲ್ಲಿ ಗ್ರಾಹಕ ರಾಗಿ ಶ್ರೀ ಜಲದುರ್ಗಾದೇವಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಸದಸ್ಯ ನಾರಾಯಣ ಕೊಂಡೆಪ್ಪಾಡಿ, ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮಾಜಿ ಅಧ್ಯಕ್ಷ ಸುರೇಶ್ ಕುಮಾರ್ ಶೆಟ್ಟಿ ಪನ್ನೆಗುತ್ತು, ಜಯರಾಮ ಉಮಿಕ್ಕಳ, ,
ಮಾಧವ ತಡಕಜೆ , ಸಂಜೀವ ಬೂಡು, ಪ್ರೇಮಚಂದ್ರ ಪ್ರೇಮ್ ಸ್ಟುಡಿಯೋ ಬೆಳ್ಳಾರೆ , ಸಂಜೀವಿನಿಯ ವ್ಯವಸ್ಥಾಪಕರಾದ ಶ್ವೇತಾರವರು ಪ್ರಾಸ್ತಾವಿಕವಾಗಿ ಮಾತಾಡಿದರು .
ತಾಲ್ಲೂಕಿನ ಸಂಜೀವಿನಿ ಸಂಘದ ಒಕ್ಕೂಟದ ಎಲ್ಲ ಪದಾಧಿಕಾರಿಗಳು ಉಪಸ್ಥಿತರಿದ್ದರು .

ಬೆಳ್ಳಾರೆ ಸಂಜೀವಿನಿಯ ಎಂಬಿಕೆ ಗೀತಾ ಪ್ರೇಮ್ ಸ್ವಾಗತಿಸಿದರು.

 

LEAVE A REPLY

Please enter your comment!
Please enter your name here