ವಾಣಿ ಪದವಿ ಪೂರ್ವ ಕಾಲೇಜು ವಾರ್ಷಿಕೋತ್ಸವ

0


ಬೆಳ್ತಂಗಡಿ: ಬೆಳ್ತಂಗಡಿ ವಾಣಿ ಪದವಿ ಪೂರ್ವ ಕಾಲೇಜು ಹಳೇಕೋಟೆ ಇದರ ವಾರ್ಷಿಕೋತ್ಸವ ವು ಡಿ.8ರಂದು ವಾಣಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಜರುಗಿತು.

ವಾಣಿ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಕುಶಾಲಪ್ಪ ಗೌಡ ವಾರ್ಷಿಕೋತ್ಸವನ್ನು ಉದ್ಘಾಟಿಸಿದರು. ಪುತ್ತೂರಿನ ಶ್ರೀದೇವಿ ಅವರು ದಿಕ್ಸೂಚಿ ಭಾಷಣ ಮಾಡಿದರು. ಮುಖ್ಯ ಅತಿಥಿಗಳಾಗಿ ವಾಣಿ ಶಿಕ್ಷಣ ಸಂಸ್ಥೆಗಳ ಗೌರವಾಧ್ಯಕ್ಷ ಎಚ್.ಪದ್ಮಗೌಡ, ಕಾರ್ಯದರ್ಶಿ ಗಣೇಶ್ ಗೌಡ, ರಕ್ಷಕ ಪೋಷಕ ಸಂಘದ ಅಧ್ಯಕ್ಷ ದಿನೇಶ್ ಗೌಡ, ಫ್ರೌಢಶಾಲಾ ಮುಖ್ಯೋಪಾಧ್ಯಾಯರಾದ ಲಕ್ಷ್ಮಿನಾರಾಯಣ, ಉಪ ಪ್ರಾಂಶುಪಾಲರಾದ ವಿಷ್ಟು ಪ್ರಕಾಶ್, ಕಾಲೇಜು ವಿದ್ಯಾರ್ಥಿ ಸಂಘದ ಅಧ್ಯಕ್ಷ ಸಮರ್ಥ, ಕಾರ್ಯದರ್ಶಿ ಮಾನ್ಯ ಉಪಾಧ್ಯಕ್ಷ ಗ್ರೀಷ್ಮ, ಜೊತೆ ಕಾರ್ಯದರ್ಶಿ ಸಂಭ್ರಮ ,ಸಂಸ್ಕೃತಿ, ಕಾರ್ಯದರ್ಶಿ ಕನ್ನಿಕಾ, ಕ್ರೀಡಾ ಮಂತ್ರಿ ವಿನ್ಯಾಸ್, ನೇಹಾ ಉಪಸ್ಥಿತರಿದ್ದರು.

ವಾಣಿ ಕಾಲೇಜುನ ಪ್ರಾಂಶುಪಾಲ ಡಿ.ಯದುಪತಿ ಗೌಡ ಸ್ವಾಗತಿಸಿ, ಉಪನ್ಯಾಸಕಿ ಮೀನಾಕ್ಷಿ, ಪ್ರಜ್ಜಲ್ ಡಿ.ಆರ್ ಕಾರ್ಯಕ್ರಮ ನಿರೂಪಿಸಿ. ಉಪನ್ಯಾಸಕ ಶಂಕರ್ ರಾವ್
ಧನ್ಯವಾದವಿತ್ತರು.

LEAVE A REPLY

Please enter your comment!
Please enter your name here