Site icon Suddi Belthangady

ಉಜಿರೆ ಕಾಲೇಜು ನೂತನ ಪ್ರಾಂಶುಪಾಲ ಜಯ ಕುಮಾರ್ ಶೆಟ್ಟಿ ಯವರಿಗೆ ಹಿರಿಯ ವಿದ್ಯಾರ್ಥಿ ಸಂಘದಿಂದ ಗೌರವ


ಉಜಿರೆ :ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ನೂತನ ಪ್ರಾಂಶುಪಾಲರಾಗಿ ಅಧಿಕಾರ ಸ್ವೀಕರಿಸಿಕೊಂಡ ಡಾ. ಜಯಕುಮಾರ್ ಶೆಟ್ಟಿ ಅವರನ್ನು ಹಿರಿಯ ವಿದ್ಯಾರ್ಥಿಗಳ ಸಂಘದ ಪದಾಧಿಕಾರಿಗಳು ಅಭಿನಂದಿಸಿದರು.

ಸಂಘದ ಅಧ್ಯಕ್ಷ ಪೀತಾಂಬರ ಹೆರಾಜೆ, ಪ್ರಧಾನ ಕಾರ್ಯದರ್ಶಿ ಧನಂಜಯ ರಾವ್ ಹಾಗೂ ಇತರ ಕಾರ್ಯಕಾರಿ ಸಮಿತಿಯ ಸದಸ್ಯರು ಜೊತೆಗಿದ್ದರು.

Exit mobile version