ಬಂದಾರು: ರಾಜ್ಯ ಮಟ್ಟದ ‘ಅಕ್ಷರಸಿರಿ’ ಪ್ರಶಸ್ತಿ ಪಡೆದ ದೈಹಿಕ ಶಿಕ್ಷಕ ಪ್ರಶಾಂತ್ ಪೂಜಾರಿ ಯವರಿಗೆ ಸನ್ಮಾನ

0

ಬಂದಾರು:ರಾಜ್ಯಮಟ್ಟದ ‘ಅಕ್ಷರ ಸಿರಿ’ ಪ್ರಶಸ್ತಿ ಪಡೆದಿರುವ ಬಂದಾರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ದೈಹಿಕ ಶಿಕ್ಷಕರಾದ ಪ್ರಶಾಂತ್ ಪೂಜಾರಿ ಇವರನ್ನು ಬಂದಾರು ಒಕ್ಕೂಟ ಹಾಗೂ ಬಂದಾರು ಜನಜಾಗೃತಿ ಗ್ರಾಮ ಸಮಿತಿ ವತಿಯಿಂದ ಸನ್ಮಾನಿಸಿ ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ವಲಯ ಮೇಲ್ವಿಚಾರಕಿ ಪ್ರೇಮ, ಜನಜಾಗೃತಿ ವೇದಿಕೆ ವಲಯಾಧ್ಯಕ್ಷರು ರುಕ್ಮಯ ಪೂಜಾರಿ, ಮೈರೋಳ್ತಡ್ಕ, ಬಂದಾರು ಒಕ್ಕೂಟ ಅಧ್ಯಕ್ಷೆ ಶ್ರೀಲತಾ, ಮೈರೋಳ್ತಡ್ಕ ಒಕ್ಕೂಟ ಅಧ್ಯಕ್ಷರು ಕೃಷ್ಣಯ್ಯ ಆಚಾರ್ಯ, ಬಂದಾರು ಸೇವಾಪ್ರತಿನಿಧಿ ನಿರಂಜನ್ ಹಾಗೂ ಒಕ್ಕೂಟದ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here