ಶಿರ್ಲಾಲು ಶ್ರೀ ಬ್ರಹ್ಮ ಬೈದರ್ಕಳ ಗರಡಿ ಜಾತ್ರಾ ಸಮಿತಿಯ ನೂತನ ಪದಾದಿಕಾರಿಗಳ ಆಯ್ಕೆ

0

ಶಿರ್ಲಾಲು : ಶ್ರೀ ಬ್ರಹ್ಮ ಬೈದರ್ಕಳ ಗರಡಿ ಶಿರ್ಲಾಲು ಇದರ ಜಾತ್ರಾಮಹೋತ್ಸವವು ಜ. 3ರಿಂದ 5ನೇ ತಾರೀಖುವರೆಗೆ ನಡೆಯಲಿದ್ದು ಜಾತ್ರಾ ಸಮಿತಿಯ ಅಧ್ಯಕ್ಷರಾಗಿ ಸತೀಶ್ ಪೂಜಾರಿ ಗುಡ್ಡೆಮನೆ ಕಾರ್ಯದರ್ಶಿಯಾಗಿ ಪ್ರತಾಪ್ ಕಲ್ಲಾಜೆ,ಕೋಶಾಧಿಕಾರಿಯಾಗಿ ಶಿವಾನಂದ ಮಜಲಪಲ್ಕೆಯವರನ್ನು ಆಯ್ಕೆ ಮಾಡಲಾಯಿತು.

ಈ ಸಂದರ್ಭದಲ್ಲಿ ಗರಡಿ ಆಡಳಿತ ಸಮಿತಿಯ ಗೌರವಾಧ್ಯಕ್ಷ ರಮಾನಂದ ಗುಡ್ಡಾಜೆ, ಅಧ್ಯಕ್ಷ ವಿಶ್ವನಾಥ ಸಾಲಿಯಾನ್ ಪುದ್ದರಬೈಲು ಉಪಾಧ್ಯಕ್ಷ ಕೃಷ್ಣಪ್ಪ ಪೂಜಾರಿ ಕಟ್ಟ,ಕೋಶಾಧಿಕಾರಿ ಚಿದಾನಂದ ಇಂಚರ ಮತ್ತು ಸದಸ್ಯರು ಹಾಗೂ ಊರ ಭಕ್ತಾದಿಗಳು ಉಪಸ್ಥಿತರಿದ್ದರು.

ಶಿರ್ಲಾಲು : ಶ್ರೀ ಬ್ರಹ್ಮ ಬೈದರ್ಕಳ ಗರಡಿ ಶಿರ್ಲಾಲು ಇದರ ಜಾತ್ರಾಮಹೋತ್ಸವವು ಜ 3ರಿಂದ 5ನೇ ತಾರೀಖಿನವರೆಗೆ ನಡೆಯಲಿದ್ದು ಜಾತ್ರಾ ಸಮಿತಿಯ ಅಧ್ಯಕ್ಷರಾಗಿ ಸತೀಶ್ ಪೂಜಾರಿ ಗುಡ್ಡೆಮನೆ ಕಾರ್ಯದರ್ಶಿಯಾಗಿ ಪ್ರತಾಪ್ ಕಲ್ಲಾಜೆ,ಕೋಶಾಧಿಕಾರಿಯಾಗಿ ಶಿವಾನಂದ ಮಜಲಪಲ್ಕೆಯವರನ್ನು ಆಯ್ಕೆ ಮಾಡಲಾಯಿತು.

LEAVE A REPLY

Please enter your comment!
Please enter your name here