ಬದುಕು ಕಟ್ಟೋಣ ಬನ್ನಿ ತಂಡದಿಂದ ‘ಶಿಕ್ಷಣ ದೇವಿಗೆ’

0

ಬೆಳ್ತಂಗಡಿ ತಾಲೂಕಿನ ಬಂದಾರು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಬೆಂಗಳೂರಿನಲ್ಲಿ ನಡೆಯುವ 14 ವರ್ಷ ವಿಭಾಗದ ಬಾಲಕಿಯರು ರಾಜ್ಯ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಭಾಗವಹಿಸಲಿದ್ದು ಈ ವಿದ್ಯಾರ್ಥಿಗಳಿಗೆ ಉಜಿರೆ ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕರು ಹಾಗೂ ಲಕ್ಷ್ಮೀ ಇಂಡಸ್ಟ್ರೀಸ್ ಮಾಲೀಕರಾದ ಮೋಹನ್ ಕುಮಾರ್ ಇವರು ವಿದ್ಯಾರ್ಥಿಗಳಿಗೆ ಕ್ರೀಡಾ ಸಮವಸ್ತ್ರವನ್ನು ವಿತರಿಸಿದರು.

LEAVE A REPLY

Please enter your comment!
Please enter your name here