ಬ್ರಹ್ಮಾನಂದ ಶ್ರೀ ಹುಬ್ಬಳ್ಳಿ ಸಿದ್ಧಾರೂಡ ಮಠಕ್ಕೆ ಭೇಟಿ

0

ಧರ್ಮಸ್ಥಳ : ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ಡಿ.23 ರಂದು ಹುಬ್ಬಳ್ಳಿಯ ಪವಿತ್ರ ಪುಣ್ಯಕ್ಷೇತ್ರವಾದ ಸಿದ್ದಾರೂಢ ಸ್ವಾಮಿಮಠಕ್ಕೆ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಮಠದ ಟ್ರಸ್ಟಿಗಳು ಸ್ವಾಮೀಜಿಯವರಿಗೆ ಗೌರವಾರ್ಪಣೆ ಸಲ್ಲಿಸಿದರು ಹಾಗೂ ಸಂಜೆ ಹುಬ್ಬಳ್ಳಿಯ ಅಯ್ಯಪ್ಪ ಸ್ವಾಮಿ ಮಂದಿರದಲ್ಲಿ ಬಿಲ್ಲವ ನಾಮಧಾರಿ ಈಡಿಗ ಮತ್ತು ಇತರ ಭಕ್ತಾದಿಗಳಿಂದ ಗುರುಗಳಿಗೆ ಗುರುವಂದನೆ ನಡೆಯಿತು.

LEAVE A REPLY

Please enter your comment!
Please enter your name here