ಬ್ರಹ್ಮಾನಂದ ಶ್ರೀ ಮುಂಡಗೋಡು ಎಸ್ ಏನ್ ಡಿ ಪಿ ಸಂಘಕ್ಕೆ ಭೇಟಿ

0

ಧರ್ಮಸ್ಥಳ :ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ಡಿ.24 ರಂದು ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡು ತಾಲೂಕಿನ ನೇಸರ್ಗಿ ಬ್ರಹ್ಮಶ್ರೀ ನಾರಾಯಣ ಗುರು ಧರ್ಮ ಪರಿಪಾಲನ ಸಂಘಕ್ಕೆ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಭಕ್ತಾದಿಗಳಿಂದ ಗುರುಗಳಿಗೆ ಗುರುವಂದನೆ ನಡೆಯಿತು.

LEAVE A REPLY

Please enter your comment!
Please enter your name here