Site icon Suddi Belthangady

ನಾವರ ಜಾತ್ರೋತ್ಸವ ಸಮಿತಿ ಅಧ್ಯಕ್ಷರಾಗಿ ರಾಜೂ ಪೂಜಾರಿ ಕಾರ್ಯದರ್ಶಿಯಾಗಿ ಪುಷ್ಪಾವತಿ ಆಯ್ಕೆ

ನಾವರ : ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವಾರ್ಷಿಕ ಜಾತ್ರಾ ಮಹೋತ್ಸವ ಜ. 5 ರಂದು ಜರುಗಲಿದೆ. ಜಾತ್ರೋತ್ಸವ ಸಮಿತಿಯ ನೂತನ ಅಧ್ಯಕ್ಷರಾಗಿ ರಾಜೂ ಪೂಜಾರಿ ಬಿರ್ಮೆಕ್ಯಾರು ಮತ್ತು ಕಾರ್ಯದರ್ಶಿಯಾಗಿ ಪುಷ್ಪಾವತಿ ಯೋಗಕ್ಷೇಮ ನಾವರ ಇವರು ಆಯ್ಕೆಯಾಗಿರುತ್ತಾರೆ.

ಜಾತ್ರಾತ್ಸೋತ್ಸವ ಪೂರ್ವಭಾವಿ ಸಭೆಯಲ್ಲಿ ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಪಿ.ಹೆಚ್.ಪ್ರಕಾಶ್ ಶೆಟ್ಟಿ ನೊಚ್ಚ, ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ರವಿರಾಜ ಕೆಲ್ಲ ಧರ್ಮಸ್ಥಳ
ಅರ್ಚಕರಾದ ನಾರಾಯಣ ರಾವ್, ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು.

Exit mobile version