ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಎಸ್ ಸಿ ಮೋರ್ಚಾದ ಕಾರ್ಯಕಾರಣಿ ಸಭೆ

0

ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಎಸ್ ಸಿ ಮೋರ್ಚಾದ ಕಾರ್ಯಕಾರಣಿ ಸಭೆಯು ಉಪಾಧ್ಯಕ್ಷರಾದ ದಿನಕರ್ ಬಡಕೋಡಿ ಇವರ ಅಧ್ಯಕ್ಷತೆಯಲ್ಲಿ ಪಕ್ಷ ದ ಕಚೇರಿಯಲ್ಲಿ ನಡೆಯಿತು.

ಸಭೆಯಲ್ಲಿ ಜಿಲ್ಲಾ ಎಸ್ ಸಿ ಮೋರ್ಚಾದ ಉಪಾಧ್ಯಕ್ಷರಾದ ಸದಾಶಿವ ಕರಂಬಾರು, ಪ್ರಧಾನ ಕಾರ್ಯದರ್ಶಿ ಕೃಷ್ಣಪ್ಪ ಗರ್ಡಾಡಿ, ಜಿಲ್ಲಾ ಸದಸ್ಯರಾದ ಸಿಕೆ ಚಂದ್ರಕಲಾ, ಪ್ರಮುಖರಾದ ಗೌರಿ ಬೆಳ್ತಂಗಡಿ ಹಾಗೂ ಮೋರ್ಚಾದ ಪದಾಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here