ಗರ್ಡಾಡಿ: ಸಿರಿಸಿಂಗಾರದ ನೇಮೋತ್ಸವ

0

ಗರ್ಡಾಡಿ:ಕೊಡಮಣಿಪಲ್ಕೆ ಗರ್ಡಾಡಿ ಕೊಡಮಣಿತ್ತಾಯ ಕಲ್ಕುಡ- ಕಲ್ಲುರ್ಟಿ ದೈವಗಳಿಗೆ ಸಿರಿಸಿಂಗಾರದ ನೇಮೋತ್ಸವ ಡಿ.27 ರಂದು ನಡೆಯಿತು.

ಈ ಸಂದರ್ಭದಲ್ಲಿ ಸಮಿತಿಯ ಗೌರವಾಧ್ಯಕ್ಷ, ಶಾಸಕ ಹರೀಶ್ ಪೂಂಜ,ಅಧ್ಯಕ್ಷ ಚಂದ್ರಶೇಖರ ಗೌಡ,ಕಾರ್ಯದರ್ಶಿ ಹರೀಶ್ ಕೋಟ್ಯಾನ್, ಗುತ್ತು ಬರ್ಕೆಯವರು ಹಾಗೂ ನೂರಾರು ಭಕ್ತರು ಪಾಲ್ಗೊಂಡು ದೈವಗಳ ಸಿರಿಮುಡಿ ಗಂಧ ಪ್ರಸಾದವನ್ನು ಸ್ವೀಕರಿಸಿದರು.ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು.

LEAVE A REPLY

Please enter your comment!
Please enter your name here