ಬೆಳ್ತಂಗಡಿ ಸುದ್ದಿ ಪತ್ರಿಕೆಯನ್ನು ಓದುತ್ತಿರುವ ಚಲನಚಿತ್ರ ನಟ ರಮೇಶ್ ಅರವಿಂದ್

0

ಉಜಿರೆ: ಡಿ.28 ರಂದು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಜರುಗಿದ ಸಂಭ್ರಮಗಳ ಸಂಭ್ರಮ ಅದ್ದೂರಿ ಕಾರ್ಯಕ್ರಮದಲ್ಲಿ ಚಲನಚಿತ್ರ ನಟ, ನಿರ್ದೇಶಕ ರಮೇಶ್ ಅರವಿಂದ್ ಪಾಲ್ಗೊಂಡಿದ್ದರು. ಇಂದು ಮುಂಜಾನೆ ಉದ್ಯಮಿ ಸಂಧ್ಯಾ ಟ್ರೇಡರ್ಸ್ ಮಾಲಕರಾದ ರಾಜೇಶ್ ಪೈ ಅವರ ಮನೆಗೆ ಭೇಟಿ ನೀಡಿದ ರಮೇಶ್ ಅರವಿಂದ್ ಬೆಳ್ತಂಗಡಿ ತಾಲೂಕಿನ ಸುದ್ದಿ ಪತ್ರಿಕೆಯನ್ನು ಓದಿದರು.

LEAVE A REPLY

Please enter your comment!
Please enter your name here