ವೀರ ಕಂಬಳ’ ಸಿನಿಮಾದಲ್ಲಿ ಅತಿಥಿ ಪಾತ್ರದಲ್ಲಿ ಡಾ.ಡಿ.ವಿರೇಂದ್ರ ಹೆಗ್ಗಡೆ

0

ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರು ಸಿನಿಮಾವೊಂದಕ್ಕೆ ಕನ್ನಡದ ಹಿರಿಯ ನಿರ್ದೇಶಕ ಎಸ್.ವಿ.ರಾಜೇಂದ್ರ ಸಿಂಗ್ ಬಾಬು ನಿರ್ದೇಶನದಲ್ಲಿ ಮೂಡಿ ಬರುತ್ತಿರುವ “ವೀರ ಕಂಬಳ’ ಸಿನಿಮಾದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರು ಬಣ್ಣ ಹಚ್ಚುತ್ತಿದ್ದಾರೆ.

ಈ ಸಿನಿಮಾ ಕನ್ನಡ, ತುಳು ಸೇರಿದಂತೆ ಹಲವು ಭಾಷೆಗಳಲ್ಲಿ ಮೂಡಿ ಬರಲಿದ್ದು ಕಂಬಳ ಕ್ರೀಡೆಯನ್ನು ಹಿನ್ನೆಲೆಯಾಗಿಟ್ಟುಕೊಂಡು ಚಿತ್ರದ ಕಥೆ ಹೆಣೆಯಲಾಗಿದೆ. ಈ ಚಿತ್ರದಲ್ಲಿ ಹಲವು ವಿಶೇಷತೆಗಳಿವೆ. ಕಂಬಳ ಕೋಣ ಓಡಿಸುವುದರಲ್ಲೇ ಪರಿಣಿತಿ ಹೊಂದಿರುವ ಶ್ರೀನಿವಾಸ್ ಗೌಡ ಕೂಡ ಒಂದು ಪಾತ್ರ ಮಾಡಿದ್ದಾರೆ. ಪ್ರಕಾಶ್ ರವಿಶಂಕರ್, ರಾಧಿಕಾ ಚೇತನ್, ನವೀನ್ ಪಡೀಲ್ ಸೇರಿದಂತೆ ಸಾಕಷ್ಟು ಕಲಾವಿದರು ಈ ಚಿತ್ರದ ತಾರಾಗಣದಲ್ಲಿ ಇದ್ದಾರೆ.

LEAVE A REPLY

Please enter your comment!
Please enter your name here