ಮುಂಡಾಜೆ : ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರೆಯ ಆಮಂತ್ರಣ ಪತ್ರಿಕೆ ಬಿಡುಗಡೆ

0

ಮುಂಡಾಜೆ : ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಶಾರದಾ ನಗರ ಮುಂಡಾಜೆ ಇಲ್ಲಿನ ವಾರ್ಷಿಕ ಜಾತ್ರೆಯ ಆಮಂತ್ರಣ ಪತ್ರಿಕೆ ಜ.05 ರಂದು ಬಿಡುಗಡೆಗೊಳಿಸಲಾಯಿತು.

ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮೊಕ್ತೇಸರ ರಾಜಶೇಖರ್ ಭಟ್, ಅಧ್ಯಕ್ಷ ಪುಷ್ಪರಾಜ್ ರೈ , ಪ್ರಧಾನ ಅರ್ಚಕರು ಸತ್ಯನಾರಾಯಣ ಹೊಳ್ಳ, ಪ್ರಧಾನ ಕಾರ್ಯದರ್ಶಿ ಶೀನಪ್ಪ ಗೌಡ, ಸಮಿತಿ ಸದಸ್ಯರುಗಳಾದ ಸುರೇಶ್ ಗೌಡ, ಗಣೇಶ್ ಬಂಗೇರ, ವಿನೋದ್ ಶೆಟ್ಟಿ, ಮಧು ಶೆಟ್ಟಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here