ಸುಲ್ಕೇರಿ: ಶ್ರೀ ರಾಮ‌ ಶಾಲೆಯಲ್ಲಿ ಸಾಂಸ್ಕೃತಿಕ ವೈಭವ

0

ಸುಲ್ಕೇರಿ: ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಸುಲ್ಕೇರಿ, ಶ್ರೀರಾಮ ಶಾಲೆಯ ಸಾಂಸ್ಕೃತಿಕ ವೈಭವ 2022-23 ಕಾರ್ಯಕ್ರಮ ಜ.7 ರಂದು ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿವೇಕಾನಂದ ವಿದ್ಯಾ ವರ್ಧಕ ಸಂಘ ಪುತ್ತೂರು ಇದರ ಅಧ್ಯಕ್ಷ ಡಾ.ಪ್ರಭಾಕರ ಭಟ್ ಕಲ್ಲಡ್ಕ ವಹಿಸಿದ್ದರು.

ವೇದಿಕೆಯಲ್ಲಿ ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನದ ಆಡಳಿತದಾರ ಶಿವಪ್ರಸಾದ್ ಅಜಿಲ, ವೇಣೂರು ಸಿ.ಎ ಬ್ಯಾಂಕ್ ಅಧ್ಯಕ್ಷ ಸುಂದರ ಹೆಗ್ಡೆ, ಬೆನಕ ಆಸ್ಪತ್ರೆ ಉಜಿರೆಯ ಡಾ. ಗೋಪಾಲಕೃಷ್ಣ ಭಟ್, ಅಳದಂಗಡಿ ಶ್ರೀ ಕ್ಲಿನಿಕ್ ನ ಡಾ. ತುಳಪುಳೆ, ನಿಟ್ಟೆ ಕ್ಯಾಂಪಸ್ ನಿರ್ದೇಶಕ ಯೋಗೀಶ್ ಹೆಗ್ಡೆ, ಕರ್ನಾಟಕ ಬ್ಯಾಂಕ್ ನಿವೃತ್ತ ಜನರಲ್ ಮ್ಯಾನೇಜರ್ ಬಿ.ಚಂದ್ರಶೇಖರ ರಾವ್, ಮಡಂತ್ಯಾರು ಉದ್ಯಮಿ ಪ್ರಶಾಂತ್ ಶೆಟ್ಟಿ, ಸುಲ್ಕೇರಿ ಗ್ರಾ.ಪಂ ಅಧ್ಯಕ್ಷ ನಾರಾಯಣ ಪೂಜಾರಿ,ಶಾಲಾ ಸಮಿತಿ ಗೌರವಾಧ್ಯಕ್ಷ ಗಣೇಶ್ ಹೆಗ್ಡೆ,ಅಧ್ಯಕ್ಷ ರಾಜು ಪೂಜಾರಿ,ಕಾರ್ಯದರ್ಶಿ ಶಶಿಧರ ಶೆಟ್ಟಿ, ಉಪಾಧ್ಯಕ್ಷ ಚಂದ್ರಕಾಂತ ಗೋರೆ, ಕೋಶಾಧ್ಯಕ್ಷ ಪ್ರಕಾಶ್ ಶೆಟ್ಟಿ ನೊಚ್ಚ, ಪ್ರೌಢ ಶಾಲಾ ಮುಖ್ಯೋಪಾಧ್ಯಾಯ ಪ್ರಮೋದ್, ಪ್ರಾಥಮಿಕ ವಿಭಾಗದ ಹೆಚ್.ಎಂ ರಮೇಶ್ ಎಸ್ ಮಾಳಗುಂಡ ಉಪಸ್ಥಿತರಿದ್ದರು.

ಬಳಿಕ ಶಾಲಾ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

LEAVE A REPLY

Please enter your comment!
Please enter your name here