ಶಿಬಾಜೆ: ಅಜಿರಡ್ಕ ಶ್ರೀಧರ ರಾವ್ ರವರ ತೋಟಕ್ಕೆ ನುಗ್ಗಿದ ಆನೆ: ಹಲವಾರು ಕೃಷಿ ನಾಶ

0

ಶಿಬಾಜೆ : ಶಿಬಾಜೆ ಗ್ರಾಮದ ಅಜಿರಡ್ಕ ಶ್ರೀಧರ ರಾವ್ ರವರ ತೋಟಕ್ಕೆ ಆನೆಯು ದಾಳಿ ಮಾಡಿದ ಘಟನೆ ನಡೆದಿದೆ.

ತೋಟದಲ್ಲಿ ಆನೆಯು ಹಲವಾರು ತೆಂಗಿನ ಮರ, ಅಡಿಕೆ ಮರ, ಬಾಳೆ ಗಿಡಗಳನ್ನು ನಾಶ ಮಾಡಿದ್ದು ತೀವ್ರ ನಷ್ಟ ಉಂಟಾಗಿದೆ.

LEAVE A REPLY

Please enter your comment!
Please enter your name here