ಅನಂತೋಡಿ ದೇವಸ್ಥಾನದಲ್ಲಿ ಗ್ರಾಮಾಭಿವೃದ್ಧಿ ಒಕ್ಕೂಟದ ಸದಸ್ಯರಿಂದ ಸ್ವಚ್ಛತೆ

0

ಬೆಳಾಲು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬೆಳಾಲು ಒಕ್ಕೂಟದ ಸದಸ್ಯರಿಂದ ಜ 8 ರಂದು ಬೆಳಾಲು ಶ್ರೀ ಅನಂತ ಪದ್ಮನಾಭ ದೇವಸ್ಥಾನದಲ್ಲಿ ಸ್ವಚ್ಛತೆಯನ್ನು ಮಾಡಲಾಯಿತು.

ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಶ್ರೀನಿವಾಸ ಗೌಡ, ಸತ್ಯ ನಾರಾಯಣ ಪೂಜಾ ಸಮಿತಿ ಮಾಜಿ ಅಧ್ಯಕ್ಷ ಶಶಿಧರ ಆಚಾರ್ಯ, ಒಕ್ಕೂಟದ ಮಾಜಿ ಅಧ್ಯಕ್ಷ ಜನಾರ್ಧನ ಪೂಜಾರಿ, ಒಕ್ಕೂಟದ ಉಪಾಧ್ಯಕ್ಷ ತಾರಾನಾಥ್, ಕಾರ್ಯದರ್ಶಿ ಲೀತಾ, ಸೇವಾಪ್ರತಿನಿಧಿ ಆಶಾ ಒಕ್ಕೂಟದ ಸದಸ್ಯರು ಭಾಗವಹಿಸಿದರು.

LEAVE A REPLY

Please enter your comment!
Please enter your name here