ಬಳಕೆದಾರರ ಜಾಗೃತಿ ವೇದಿಕೆಯ ಅಧ್ಯಕ್ಷರಾಗಿ ಅರುಣ್ ಪ್ರಕಾಶ್ ಶೆಟ್ಟಿ ಆಯ್ಕೆ

0

ಮೂಡುಬಿದಿರೆ: ಮೂಲ್ಕಿ ತಾಲೂಕು ಹಾಗೂ ಮೂಡುಬಿದಿರೆ ತಾಲೂಕುಗಳನ್ನು ಒಳಗೊಂಡ ಬಳಕೆದಾರರ ಜಾಗೃತಿ ವೇದಿಕೆಯ ಅಧ್ಯಕ್ಷರಾಗಿ ಮೂಡುಬಿದಿರೆ ನಿವ್ರತ್ತ ಬ್ಯಾಂಕ್ ನ ಉದ್ಯಮಿ ಅರುಣ್ ಪ್ರಕಾಶ್ ಶೆಟ್ಟಿ ಮೂಡುಬಿದಿರೆ, ಕಾರ್ಯದರ್ಶಿಯಾಗಿ ಡಾ.ಶಿವರಾಜ್ ಅರಸು ಆಯ್ಕೆಯಾಗಿದ್ದಾರೆ.
ಗೌರವಾಧ್ಯಕ್ಷರಾಗಿ ಯು ಪದ್ಮನಾಭ ಶೆಟ್ಟಿ, ಕೆ.ವೇದವ್ಯಾಸ ಉಡುಪ, ಉಪಾಧ್ಯಕ್ಷರಾಗಿ ಜೈಸನ್ ತಾಕೋಡೆ, ಸಂಚಾಲಕರಾಗಿ ಡಾ.ರವೀಶ್ ಕುಮಾರ್ ಎಂ., ಜೊತೆ ಕಾರ್ಯದರ್ಶಿ ದಯಾನಂದ ನಾಯ್ಕ್, ಕೋಶಾಧಿಕಾರಿ ಅಶೋಕ್ ಕಟೀಲ್ ಆಯ್ಕೆಯಾಗಿದ್ದಾರೆ.

LEAVE A REPLY

Please enter your comment!
Please enter your name here