Site icon Suddi Belthangady

ಬಂಟರ ಯಾನೆ ನಾಡವರ ಮಾತೃ ಸಂಘ ಮಂಗಳೂರು ಇದರ ಕೇಂದ್ರ ಕಾರ್ಯಕಾರಿ ಸಮಿತಿಗೆ ಸಂಚಾಲಕರಾಗಿ ಎಂ. ಜಯರಾಮ್ ಭಂಡಾರಿ ಆಯ್ಕೆ

ಬೆಳ್ತಂಗಡಿ: ಬಂಟರ ಯಾನೆ ನಾಡವರ ಮಾತೃ ಸಂಘ ಮಂಗಳೂರು ಇದರ ಕೇಂದ್ರ ಕಾರ್ಯಕಾರಿ ಸಮಿತಿಗೆ ಬೆಳ್ತಂಗಡಿ ತಾಲೂಕಿನಿಂದ ಎಂ. ಜಯರಾಮ್ ಭಂಡಾರಿ ಧರ್ಮಸ್ಥಳ, ಕಿರಣ್ ಕುಮಾರ್ ಶೆಟ್ಟಿ ಬೆಳ್ತಂಗಡಿ, ಆಶಾಲತಾ ರೈ ಬೆಳ್ತಂಗಡಿ ಮತ್ತು ಬೆಳ್ತಂಗಡಿ ಬಂಟರ ಸಂಘದ ಅಧ್ಯಕ್ಷ ಜಯರಾಮ್ ಶೆಟ್ಟಿ ಮುಂಡಾಜೆ ಅವಿರೋಧ ಆಯ್ಕೆಯಾಗಿ ಸಂಚಾಲಕರಾಗಿ ಎಂ. ಜಯರಾಮ್ ಭಂಡಾರಿ ಮತ್ತು ಉಪಸಂಚಾಲಕರಾಗಿ ಕಿರಣ್ ಕುಮಾರ್ ಶೆಟ್ಟಿ ಬೆಳ್ತಂಗಡಿ ಇವರನ್ನು ಆಯ್ಕೆ ಮಾಡಲಾಯಿತು.
ಬೆಳ್ತಂಗಡಿ ತಾಲೂಕು ಸಮಿತಿಗೆ ಮೂರು ಜನ ನಾಮನಿರ್ದೇಶನ ಸದಸ್ಯರಾಗಿ ರಾಜು ಶೆಟ್ಟಿ ಬೆಂಗ್ಯಾತಾರು , ಸಂಜೀವ ಶೆಟ್ಟಿ ಕುಂಠಿನಿ, ಜಯಂತ್ ಶೆಟ್ಟಿ, ಮಡಂತ್ಯಾರು ಆಯ್ಕೆ ಮಾಡಲಾಯಿತು.

Exit mobile version