Site icon Suddi Belthangady

ಬೆಂಗಳೂರಿನಲ್ಲಿ ಬೆಳ್ತಂಗಡಿಯ ಯುವಕ ಶೈಲೇಶ್ ಮೇಲೆ ಹಲ್ಲೆ: ಆರೋಪಿಗಳ ಬಂಧನಕ್ಕೆ ಒತ್ತಾಯಿಸಿ ಠಾಣೆಯ ಮೆಟ್ಟಿಲೇರಿದ ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ: ಬೆಂಗಳೂರಿನ ಜೀವನ್ ಭೀಮಾ ನಗರದಲ್ಲಿರುವ ಬೆಳ್ತಂಗಡಿಯ ಯುವಕ ಶೈಲೇಶ್ ಅವರ ಮೇಲೆ ಕುಡಿದ ಮತ್ತಿನಲ್ಲಿ ಪುಂಡರು ದಾಂದಲೆ ಎಸಗಿ ಹಲ್ಲೆ ನಡೆಸಿದ ಘಟನೆ ವರದಿಯಾಗಿದೆ.

ಈ ವಿಷಯ ತಿಳಿದ ಶಾಸಕ ಹರೀಶ್ ಪೂಂಜರವರು ದುಷ್ಕರ್ಮಿಗಳನ್ನು ತಕ್ಷಣವೇ ಬಂಧಿಸಿ ಕಠಿಣ ಕಾನೂನು ಕ್ರಮ ಜರುಗಿಸುವಂತೆ ಗೃಹ ಸಚಿವರಾದ ಶ್ರೀ ಅರಗ ಜ್ಞಾನೇಂದ್ರ ಅವರಿಗೆ ತಿಳಿಸಿ ಜೀವನ್ ಭೀಮಾ ನಗರ ಪೊಲೀಸ್ ಠಾಣೆಗೆ ಬೇಟಿ ನೀಡಿ ಇನ್ಸ್ಪೆಕ್ಟರ್ ಅವರಿಗೆ ಸೂಚಿಸಲಾಯಿತು.

Exit mobile version