![](https://belthangady.suddinews.com/wp-content/uploads/2023/01/maya-copy.jpg)
ಬೆಳಾಲು :ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಾಯಾ ಒಕ್ಕೂಟದ ವತಿಯಿಂದ ಮಾಯಾ ಉನ್ನತ್ತೀಕರಿಸಿದ ಹಿರಿಯ ಪ್ರಾಥಮಿಕ ಶಾಲಾ ವಠಾರದಲ್ಲಿ ಸ್ವಚ್ಛತೆಯನ್ನು ಶ್ರಮದಾನದ ಮೂಲಕ ಜ.12 ನಡೆಸಿದರು.
![](https://belthangady.suddinews.com/wp-content/uploads/2023/01/maya2-copy.jpg)
ಮಾಯ ಒಕ್ಕೂಟದ ಅಧ್ಯಕ್ಷ ಗಂಗಾಧರ ಸಾಲಿಯಾನ್, ಶ್ರೀ ಮಾಯಾ ಮಹೇಶ್ವರ ಭಜನಾ ಮಂಡಳಿ ಅಧ್ಯಕ್ಷ ಕೃಷ್ಣಪ್ಪ ಗೌಡ ಬೆರ್ಕೆಜಾಲು, ಶಾಲಾ ಮುಖ್ಯ ಶಿಕ್ಷಕ ವಿಠ್ಠಲ್ ಎಂ., ಸೇವಾ ಪ್ರತಿನಿಧಿ ಪ್ರಭಾ ದಿನೇಶ, ಒಕ್ಕೂಟದ ಮತ್ತು ಜ್ಞಾನವಿಕಾಸ ಕೇಂದ್ರದ ಸದಸ್ಯರು, ಊರವರು ಉಪಸ್ಥಿತರಿದ್ದರು.
![](https://belthangady.suddinews.com/wp-content/uploads/2023/01/maya3-copy.jpg)