ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

0

ಓಡೀಲು :ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಫೆ 2ರಿಂದ 4 ರವರೆಗೆ ಜಾತ್ರಾಮಹೋತ್ಸವ ಜರಗಲಿದ್ಧು ಇದರ ಆಮಂತ್ರಣ ಪತ್ರಿಕೆ ಬಿಡುಗಡೆ ಜ 14 ರಂದು ದೇವಸ್ಥಾನದಲ್ಲಿ ಜರುಗಿತು. ಮನೋಜ್ ಕುಮಾರ್ ನೆಕ್ಕಿಲೋಟ್ಟು ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಿದರು.

ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪ್ರಭಾಕರ್ ಶೆಟ್ಟಿ ಉಪ್ಪಡ್ಕ, ಸದಸ್ಯರಾದ ಅಶ್ವಿನಿ ನಾಯಕ್ ಪಣಕಜೆ, ರಾಮು ಪಡಂಗಡಿ, ಅಭಿವೃದ್ಧಿ ಸಮಿತಿ ಅಧ್ಯಕ್ಷ ಚಿದಾನಂದ ಇಡ್ಯ, ಉಪಾಧ್ಯಕ್ಷ ರಾಮಚಂದ್ರ ಶೆಟ್ಟಿ, ಕೋಶಾಧಿಕಾರಿ ವಸಂತ ಗೌಡ, ಭಜನಾ ಸಮಿತಿ ಅಧ್ಯಕ್ಷ ಸಂದೇಶ್ ಅನಿಲ, ಪ್ರಕಾಶ್ ಪೈ ಗುರುವಾಯನಕೆರೆ, ಜಯರಾಮ್ ಶೆಟ್ಟಿ ಮುಂಡಾಡಿ ಗುತ್ತು., ಪಡಂಗಡಿ ಗ್ರಾಮ ಪಂ ಅಧ್ಯಕ್ಷೆ ಮೀನಾಕ್ಷಿ ಶೆಟ್ಟಿ, ಉದಯ ಪ್ರಸಾದ್, ಜಯಕರ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು .

LEAVE A REPLY

Please enter your comment!
Please enter your name here