Site icon Suddi Belthangady

ಬೆಳ್ತಂಗಡಿ ಎಸ್ ಡಿ ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರೆಡ್ ಕ್ರಾಸ್ ಮಾಹಿತಿ ಕಾರ್ಯಗಾರ

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ಜೂನಿಯರ್ ರೆಡ್ ಕ್ರಾಸ್ ವಿಭಾಗದಿಂದ ಮಾಹಿತಿ ಕಾರ್ಯಗಾರವು ನಡೆಯಿತು. ತಾಲೂಕು ತಾಲೂಕು ರೆಡ್ ಕ್ರಾಸ್ ಉಪಾಧ್ಯಕ್ಷ ಜಾನ್ ಅರ್ವಿನ್ ಡಿ’ಸೋಜ ರವರು ಆಗಮಿಸಿ ಮಾರ್ಗದರ್ಶನ ನೀಡಿದರು. ಕಾರ್ಯಕ್ರಮದಲ್ಲಿ ಮುಖ್ಯ ಶಿಕ್ಷಕಿ ಶ್ರೀಮತಿ ಹೇಮಲತಾ ಎಂ ಆರ್ ಅಧ್ಯಕ್ಷತೆಯನ್ನು ವಹಿಸಿದ್ದರು .ರೆಡ್ ಕ್ರಾಸ್ ಜೂನಿಯರ್ ಕೌನ್ಸಿಲರ್ ಶ್ರೀಮತಿ ಪ್ರಮೀಳಾ, ಶಿಕ್ಷಕ ಮಂಜುನಾಥ್ ಕಾರ್ಯಕ್ರಮ ಸಂಘಟಿಸಿದರು. ವಿದ್ಯಾರ್ಥಿ ಆಯುಷ್ ನಾಳ ನಿರೂಪಿಸಿ ಶ್ರದ್ಧಾ ಸ್ವಾಗತಿಸಿ, ಸಿಂಚನ ಧನ್ಯವಾದವಿತ್ತರು.

Exit mobile version