ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ತರಬೇತಿ ಕಾರ್ಯಾಗಾರ

0

ಬೆಳ್ತಂಗಡಿ : ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಭಯಮುಕ್ತ ಪರೀಕ್ಷೆ ಎದುರಿಸುವ ಬಗ್ಗೆ ತರಬೇತಿ ಕಾರ್ಯಾಗಾರ ಜ.18 ರಂದು ಹಮ್ಮಿಕೊಳ್ಳಲಾಯಿತು.

ತರಬೇತಿ ಕಾರ್ಯಾಗಾರವನ್ನು ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಎಂಪವರಿಂಗ್ ಯೂಥ್ಸ್ ನಿರ್ದೇಶಕ ಯುವ ವಾಗ್ಮಿ ಜೆಸಿ ಸ್ಮಿತೇಶ್ ಎಸ್ ಬಾರ್ಯ ನಡೆಸಿಕೊಟ್ಟರು. ಕಾರ್ಯಾಗಾರದಲ್ಲಿ ವಾಣಿ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯ ಲಕ್ಷೀನಾರಾಯಣ ಕೆ ಮತ್ತು ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಅಧ್ಯಕ್ಷ ಜೆಸಿ ಶಂಕರ್ ರಾವ್ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಜೆಸಿಐನ ವಲಯಧಿಕಾರಿ ಸ್ವರೂಪ್ ಶೇಖರ್ ಇವರ ಪ್ರಯೋಜಕತ್ವದಲ್ಲಿ ಜೆಸಿ ಸ್ಮಿತೇಶ್ ಎಸ್ ಬಾರ್ಯ ಬರೆದಿರುವ ದೀವಿಗೆ ಎಂಬ ಪುಸ್ತಕಗಳನ್ನು ವಿದ್ಯಾರ್ಥಿಗಳಿಗೆ ನೀಡಲಾಯಿತು.

LEAVE A REPLY

Please enter your comment!
Please enter your name here