Site icon Suddi Belthangady

ಜಿಲ್ಲಾ ಮಟ್ಟದ ಶಾಂತಿವನ ಟ್ರಸ್ಟ್ ನಡೆಸಿದ ವಿವಿಧ ಸ್ಪರ್ಧೆಗಳಲ್ಲಿ ಬಹುಮಾನ

ಧರ್ಮಸ್ಥಳ: ಶಾಂತಿವನ ಟ್ರಸ್ಟ್ ಶಾಲಾ ಮಕ್ಕಳಿಗೆ ನಡೆಸಿದ ಜಿಲ್ಲಾಮಟ್ಟದ ವಿವಿಧ ಸ್ಪರ್ಧೆಗಳಲ್ಲಿ ಶ್ರೀ. ಧ. ಮಂ. ಆಂಗ್ಲ ಮಾದ್ಯಮ ಶಾಲೆ, ಧರ್ಮಸ್ಥಳದ ವಿದ್ಯಾರ್ಥಿಗಳು ವಿವಿಧ ಬಹುಮಾನಗಳನ್ನು ಪಡೆದಿದ್ದಾರೆ.

9ನೆ ತರಗತಿಯ ಹಂಸಿನಿ ಭಿಡೇ ಭಾಷಣ ಸ್ಪರ್ಧೆಯಲ್ಲಿ ದ್ವಿತೀಯ, ಹತ್ತನೇ ತರಗತಿಯ ವಿದ್ಯಾರ್ಥಿಗಳಾದ ವೈಷ್ಣವಿ ಪ್ರಬಂಧ ಸ್ಪರ್ಧೆ ಹಾಗೂ ಸಾತ್ವಿಕ್ ವಿ ಕೆ ಚಿತ್ರಕಲಾ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಗಳಿಸಿರುತ್ತಾರೆ.

Exit mobile version