Site icon Suddi Belthangady

ಮುಂಡೂರು: ಪಾಪಿನಡೆ ರೂ. 25 ಲಕ್ಷ ವೆಚ್ಚದಲ್ಲಿ ತಡೆಗೋಡೆ ನಿರ್ಮಾಣ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

ಮುಂಡೂರು: ಪಾಪಿನಡೆ ಎಂಬಲ್ಲಿ 25 ಲಕ್ಷ ವೆಚ್ಚದ ತಡೆಗೋಡೆಗೆ ಶಾಸಕ ಹರೀಶ್ ಪೂಂಜ ಶಿಲಾನ್ಯಾಸ ನೆರವೇರಿಸಿದರು.

ಈ ಸಂದರ್ಭದಲ್ಲಿ ಶ್ರೀ ನಾಗಕಲ್ಲುರ್ಟಿ ದೈವಸ್ಥಾನದ ಆಡಳಿತ ಮೊಕ್ತೇಸರ ರಾಜೀವ, ಗ್ರಾ.ಪಂ. ಉಪಾಧ್ಯಕ್ಷೆ ಸವಿತಾ, ಸದಸ್ಯ ಸಂತೋಷ್ ಕುಮಾರ್, ಬಿಜೆಪಿ ಪಕ್ಷದ ಹಿರಿಯ ಕಾರ್ಯಕರ್ತರು. ಪಾಪಿನಡೆ ಪ್ರತಿಷ್ಠಾನದ ಟ್ರಸ್ಟಿಗಳು, ಸಂಘ ಸಂಸ್ಥೆಯ ಮುಖ್ಯಸ್ಥರು, ಗ್ರಾಮಸ್ಥರು ಉಪಸ್ಥಿತರಿದ್ದರು.

ಪಾಪಿನಡೆ ಗುತ್ತು ಮನೆಯಲ್ಲಿ ದೈವ ದೇವರುಗಳಿಗೆ ಪ್ರಾರ್ಥನೆ ಸಲ್ಲಿಸಿ ಶ್ರೀ ರಾಜೀವರವರು ಪ್ರಸಾದ ನೀಡಿ ಆಶೀರ್ವದಿಸಿದರು.

Exit mobile version