ವೇಣೂರು ದೇವಾಡಿಗರ ಸೇವಾ ವೇದಿಕೆಗೆ ರಾಜ್ಯಸಭಾ ಸದಸ್ಯ ಹರಿಪ್ರಸಾದ್ ರವರಿಂದ ರೂ. 5 ಲಕ್ಷ ಅನುದಾನ

0

ವೇಣೂರು: ವೇಣೂರು ದೇವಾಡಿಗರ ಸೇವಾ ವೇದಿಕೆ ಇದರ ಕಛೇರಿ ಮತ್ತು ಸಮಾಜದ ಕುಲಕಸುಬು ವಾದ್ಯ ಸಂಗೀತ ಶಾಲೆಯ ನೂತನ ಕಟ್ಟಡದ ವಿಸೃತ ಕಾಮಗಾರಿಗೆ ರಾಜ್ಯ ಸಭಾ ಸದಸ್ಯರಾದ ಬಿ.ಕೆ. ಹರಿಪ್ರಸಾದ್ ಅವರು ರೂ. 5 ಲಕ್ಷ ಅನುದಾನ ಒದಗಿಸಿದ್ದಾರೆ.
ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಮ್ ಅವರ ಸಹಕಾರದಲ್ಲಿ ಅನುದಾನ ಮಂಜೂರು ಮಾಡಿರುತ್ತಾರೆ ಎಂದು ದೇವಾಡಿಗರ ಸೇವಾ ವೇದಿಕೆಯ ಪದಾಧಿಕಾರಿಗಳು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here