ಕೊಕ್ಕಡ ಗ್ರಾಮ ವಿಕಾಸ ಹಬ್ಬದ ಆಮಂತ್ರಣ ಪತ್ರಿಕೆ ಬಿಡುಗಡೆ

0

ಕೊಕ್ಕಡ: ಇಲ್ಲಿಯ ಕೊರಿಮಜಲುವಿನಲ್ಲಿ ಫೆ. 8ರಂದು ನಡೆಯಲಿರುವ ಗ್ರಾಮ ವಿಕಾಸ ಹಬ್ಬ ಹಾಗೂ ರೂ.9.50 ಕೋಟಿ ಅನುದಾನದ ವಿವಿಧ ಕಾಮಗಾರಿಗಳ ಶಿಲಾನ್ಯಾಸದ ಆಮಂತ್ರಣ ಪತ್ರಿಕೆಯನ್ನು ಬಿಜೆಪಿ ಬೆಳ್ತಂಗಡಿ ಮಂಡಲ ಮಾಜಿ ಅಧ್ಯಕ್ಷ ಕುಶಾಲಪ್ಪ ಗೌಡ ಪೂವಜೆ ಬಿಡುಗಡೆ ಮಾಡಿದರು.

ಈ ಸಂದರ್ಭ ಧರ್ಮಸ್ಥಳ ಮಹಾಶಕ್ತಿ ಕೇಂದ್ರ ಅಧ್ಯಕ್ಷರು ಯೋಗೀಶ್ ಆಳಂಬಿಲ, ಶಕ್ತಿ ಕೇಂದ್ರ ಪ್ರಮುಖ್ ಜನಾರ್ದನ್ , ಬೂತು ಸಮಿತಿ ಅಧ್ಯಕ್ಷರುಗಳಾದ ಲಿಂಗಪ್ಪ ಕಡೀರ, ವಿನಯ್ ಹರ, ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here