ಬಳಂಜ: ಕರಾಟೆಯಲ್ಲಿ ಸಾನ್ವಿ ಕೋಟ್ಯಾನ್ ರವರಿಗೆ ಪ್ರಶಸ್ತಿ

0

ಬಳಂಜ:ಮಂಗಳೂರಿನ ಬ್ರಹ್ಮಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘದಲ್ಲಿ ಜರುಗಿದ ರಾಷ್ಟ್ರೀಯ ಮಟ್ಟದ ಕರಾಟೆ ಚಾಂಪಿಯನ್ ಶಿಪ್ ನಲ್ಲಿ ನೆಲ್ಯಾಡಿ ಜ್ಞಾನೋದಯ ಬೆಥನಿ‌ ಶಾಲೆಯ 5ನೇ ತರಗತಿ ವಿದ್ಯಾರ್ಥಿ ಸಾನ್ವಿ ಕೋಟ್ಯಾನ್ ದ್ವೀತಿಯ ಸ್ಥಾನದೊಂದಿಗೆ ಪ್ರಶಸ್ತಿ ಪಡೆದಿದ್ದಾರೆ.

ಕರಾಟೆಯ ಹಲವು ವಿಭಾಗದಲ್ಲಿ ಪ್ರಶಸ್ತಿ ಪಡೆಯುತ್ತಿರುವ ಇವರು ನಾಲ್ಕೂರು ಗ್ರಾಮದ ಪುಣ್ಕೆದೊಟ್ಟು ಮನೆಯ ಸೌಮ್ಯ ಮತ್ತು ಯಶವಂತ್ ದಂಪತಿ ಸುಪುತ್ರಿ.

LEAVE A REPLY

Please enter your comment!
Please enter your name here