ಸೌತಡ್ಕ ಶ್ರೀ ಮಹಾಗಣಪತಿ ದೇವರಿಗೆ ಕಲ್ಲಡ್ಕ ಪ್ರಭಾಕರ್ ಭಟ್ ರಿಂದ ರಂಗಪೂಜೆ

0

ಕೊಕ್ಕಡ: ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಕಲ್ಲಡ್ಕ ಪ್ರಭಾಕರ್ ರವರಿಂದ ರಂಗಪೂಜೆ ಫೆ.2 ರಂದು ನಡೆಯಿತು.

ಈ ಸಂದರ್ಭದಲ್ಲಿ ಕಲ್ಲಡ್ಕ ಪ್ರಭಾಕರ ಭಟ್ ರವರ ಪತ್ನಿ, ಮಗಳು ಶ್ರೀಮತಿ ಲಕ್ಷ್ಮಿ, ಮನೆಯವರು, ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಹರೀಶ್ ರಾವ್ ಮುಂಡ್ರುಪ್ಪಾಡಿ ಮತ್ತು ಸದಸ್ಯರು, ಆರ್ ಎಸ್ ಎಸ್ ಮುಖಂಡ ಕೃಷ್ಣ ಭಟ್, ಪ್ರಶಾಂತ್ ಶೆಟ್ಟಿ ದೇರಾಜೆ, ಚಂದ್ರಶೇಖರ್ ಶೇಟ್ ಪಟ್ಟುರು, ವೆಂಕಟ್ರಮಣ ಮಂಕುಡೆ ಕಡಬ ಉಪಸಿತರಿದ್ದರು.

LEAVE A REPLY

Please enter your comment!
Please enter your name here