Site icon Suddi Belthangady

ಬಳಂಜ :ಪೆರಾಜೆ ನಿವಾಸಿ ನಾರಾಯಣ ಪೂಜಾರಿ ನಿಧನ

ಬಳಂಜ: ಬಳಂಜ ಗ್ರಾಮದ ಪೆರಾಜೆ ಮನೆತನದ ಹಿರಿಯರು, ಗುರಿಕಾರರಾದ ನಾರಾಯಣ ಪೂಜಾರಿ (65 ವ) ಅವರು ಅಲ್ಪಕಾಲದ ಅಸೌಖ್ಯದಿಂದ ಫೆ.6 ರಂದು ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಇವರು ಪ್ರಗತಿಪರ ಕೃಷಿಕರಾಗಿದ್ದು, ಗುರಿಕಾರರಾಗಿ ಧಾರ್ಮಿಕವಾಗಿ, ಸಾಮಾಜಿಕವಾಗಿ ಗುರುತಿಸಿಕೊಂಡಿದ್ದರು.

ಮೃತರು ಪತ್ನಿ ಪದ್ಮಾವತಿ, ಮೂವರು ಮಕ್ಕಳಾದ ರೂಪಲತಾ, ಜಗದೀಶ್ ಪೂಜಾರಿ, ಪ್ರಶಾಂತ್ ಪೂಜಾರಿ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Exit mobile version