Site icon Suddi Belthangady

ದೆಹಲಿಯಲ್ಲಿ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ರವರನ್ನು ಡಾ. ಹೆಗ್ಗಡೆ ಭೇಟಿ

ಧರ್ಮಸ್ಥಳ : ಧರ್ಮಸ್ಥಳದ ಧರ್ಮಾಧಿಕಾರಿ ಹಾಗೂ ರಾಜ್ಯಸಭಾ ಸದಸ್ಯರಾದ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಫೆ.9 ರಂದು ದೆಹಲಿಯಲ್ಲಿ ಕೇಂದ್ರ ಸರ್ಕಾರದ ಶಿಕ್ಷಣ, ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮ ಶೀಲತೆ ಸಚಿವ ಧರ್ಮೇಂದ್ರ ಪ್ರದಾನ್‌ರವರನ್ನು ಸೌಹಾರ್ದಯುತ ಭೇಟಿಯಾಗಿ ಧರ್ಮಸ್ಥಳದ ಶೈಕ್ಷಣಿಕ ಹಾಗೂ ಸೇವಾ ಕಾರ್ಯಗಳ ಬಗ್ಗೆ ಮಾಹಿತಿ ನೀಡಿದರು.


ಸಚಿವರು ಹೆಗ್ಗಡೆಯವರಿಗೆ ಪುರಿ ಜಗನ್ನಾಥ ದೇವರ ಕಲಾತ್ಮಕ ಫೋಟೋ ನೀಡಿ ಗೌರವಿಸಿದರು.

Exit mobile version