ಡಾ| ಬಿ.ಸಿ. ರಾಯ್ ಪ್ರಶಸ್ತಿಗೆ ಡಾ| ಕಾವ್ಯ ವೈಪನ ಆಯ್ಕೆ

0

ಮುಂಡಾಜೆ : ಇಲ್ಲಿಯ ಪ್ರಾಥಮಿಕ ಆರೋಗ್ಯ ಕೇಂದ್ರ ಮುಂಡಾಜೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಡಾ| ಕಾವ್ಯ ವೈಪನರವರು, 2022 ನೇ ಸಾಲಿನ ವೈದ್ಯಕೀಯ ದಿನಾಚರಣೆ ಪ್ರಯುಕ್ತ ಅಧಿಕಾರಿಗಳು ಮಾಡುವ ವಿಶಿಷ್ಠ ರೀತಿಯ ಸೇವೆಗೆ ವೈದ್ಯರುಗಳಲ್ಲಿ ಬೆಳ್ತಂಗಡಿ ತಾಲೂಕಿನ ಮುಂಡಾಜೆ ಪ್ರಾಥಮಿಕ ಆರೋಗ್ಯ ಕೇಂದ್ರದ ಡಾ| ಕಾವ್ಯ ವೈಪನ ಡಾ| ಬಿ. ಸಿ. ರಾಯ್ ಪ್ರಶಸ್ತಿ ಪುರಸ್ಕಾರಕ್ಕೆ ಮೈಸೂರು ಜಿಲ್ಲೆ ಆಯ್ಕೆ ಮಾಡಿದ್ದಾರೆ.

LEAVE A REPLY

Please enter your comment!
Please enter your name here