Site icon Suddi Belthangady

ಬೆಳ್ತಂಗಡಿ ಪ.ಪಂ. ವ್ಯಾಪ್ತಿಯ ಬಸ್ ನಿಲ್ದಾಣದಲ್ಲಿರುವ ಅಂಗಡಿ ಕೋಣೆಗಳನ್ನು ತೆರವುಗೊಳಿಸಲು ನೋಟಿಸ್ ಜಾರಿ

ಬೆಳ್ತಂಗಡಿ: ಬಸ್ ನಿಲ್ದಾಣದಲ್ಲಿ ಹೊಸದಾಗಿ ಬಸ್ ನಿಲ್ದಾಣ ನಿರ್ಮಿಸುವ ಬಗ್ಗೆ ಕೆ.ಎಸ್.ಆರ್.ಟಿ.ಸಿ ಸಂಸ್ಥೆಗೆ ಜಾಗವನ್ನು ಹಸ್ತಾಂತರಿಸಿದ್ದು ನೂತನ ಬಸ್ ನಿಲ್ದಾಣದ ಕಾಮಗಾರಿಯನ್ನು ಶೀಘ್ರವೇ ಪ್ರಾರಂಭಿಸಲಿರುವುದರಿಂದ ಬಸ್ ನಿಲ್ದಾಣದಲ್ಲಿರುವ ಎಲ್ಲಾ ಅಂಗಡಿ ಕೋಣೆಗಳನ್ನು ಖಾಲಿ ಮಾಡಿ ಕೊಡುವ ಬಗ್ಗೆ ಕೆ.ಎಸ್.ಆರ್.ಟಿ.ಸಿ ಅಧಿಕಾರಿಗಳು ತಿಳಿಸಿರುವುದರಿಂದ ಫೆ.25 ರೊಳಗೆ ಎಲ್ಲಾ ವಾಣಿಜ್ಯ ಸಂಕೀರ್ಣಗಳ ಅಂಗಡಿ ಕೋಣೆಗಳನ್ನು ತೆರವು ಮಾಡಲು ತಿಳಿಸಿದೆ.

Exit mobile version