ವೇಣೂರು ಶ್ರೀ ಮಹಾಲಿಂಗೇಶ್ವರ ದೇವರ ಬ್ರಹ್ಮಕಲಶೋತ್ಸವ: ಧಾರ್ಮಿಕ ಉಪನ್ಯಾಸ

0

ವೇಣೂರು: ಶ್ರೀ ಮಹಾಲಿಂಗೇಶ್ವರ ದೇವರ ಬ್ರಹ್ಮಕಲಶೋತ್ಸವದ ಮಹಿಳೆ ಮತ್ತು ಸಂಸ್ಕೃತಿ ವಿಷಯಗಳ ಬಗ್ಗೆ ಕನ್ನಡದ ಪ್ರಸಿದ್ದ ಹಾಸ್ಯ ಸಾಹಿತಿ ಪ್ರೊ. ಭುವನೇಶ್ವರಿ ಹೆಗಡೆ ಧಾರ್ಮಿಕ ಉಪನ್ಯಾಸ ನೀಡಿದರು.

ವೇದಿಕೆಯಲ್ಲಿ ಬಳಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಶರ ಬಿ.ಶೀತಲ್ ಪಡಿವಾಳ್, ಪಡಂಗಡಿ ಸಿ.ಎ ಬ್ಯಾಂಕ್ ಉಪಾಧ್ಯಕ್ಷ ನರೇಂದ್ರ ಕುಮಾರ್ ಜೈನ್, ಅಂಡಿಂಜೆ ಗ್ರಾ.ಪಂ ಅಧ್ಯಕ್ಷೆ ಜಯಂತಿ ಉಪಸ್ಥಿತರಿದ್ದರು.

ಜೀರ್ಣೋದ್ಧಾರ ಸಮಿತಿ ಕಾರ್ಯಾಧ್ಯಕ್ಷ ಸುಂದರ ಹೆಗ್ಡೆ ಸ್ವಾಗತಿಸಿದರು. ಉಪನ್ಯಾಸಕಿ ಸಂಧ್ಯಾ ಕಾರ್ಯಕ್ರಮ ನಿರೂಪಿಸಿ, ನೇಮಯ್ಯ ಕುಲಾಲ್ ವಂದಿಸಿದರು.

LEAVE A REPLY

Please enter your comment!
Please enter your name here