ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸಾಹಿತಿ ರೋಹಿತ್ ಚಕ್ರತೀರ್ಥ ಭೇಟಿ

0

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಬೆಂಗಳೂರಿನ ಲೇಖಕರು ಹಾಗೂ ಸಾಹಿತಿ ರೋಹಿತ್ ಚಕ್ರತೀರ್ಥ ರವರು ಫೆ. 27 ರಂದು ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.

ಬ್ರಹ್ಮಕಲಶೋತ್ಸವ ಸಮಿತಿ ಹಾಗೂ ದೇವಸ್ಥಾನದ ವ್ಯವಸ್ಥಾಪನ ಸಮಿತಿ, ಪದಾಧಿಕಾರಿಗಳು ಸ್ವಾಗತಿಸಿ, ಗೌರವಿಸಿದರು.

ನಂತರ ಮಾಧ್ಯಮ ದವರೊಂದಿಗೆ ಅವರು ಮಾತನಾಡಿದರು.

LEAVE A REPLY

Please enter your comment!
Please enter your name here