ಉಜಿರೆಯಲ್ಲಿ ಕಾಂಗ್ರೆಸ್ ಕರಾವಳಿ ಪ್ರಜಾಧ್ವನಿ ಯಾತ್ರೆ

0

ಉಜಿರೆ : ಚುನಾವಣೆ ಹೊಸ್ತಿಲಲ್ಲಿ ಇರುವ ಈ ಸಂದರ್ಭದಲ್ಲಿ ಕಾಂಗ್ರೆಸ್ ಆಯೋಜಿಸಿದ ಕರಾವಳಿ ಪ್ರಜಾಧ್ವನಿ ಯಾತ್ರೆ ಉಜಿರೆ ಯಲ್ಲಿ ಜರಗಿತು.

ಕರ್ನಾಟಕ ಮೇಲ್ಮನೆ ವಿರೋಧ ಪಕ್ಷದ ನಾಯಕ ಬಿ. ಕೆ ಹರಿಪ್ರಸಾದ್ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು ವಿಧಾನ ಪರಿಷತ್ ಶಾಸಕರಾದ ಮಂಜುನಾಥ್ ಭಂಡಾರಿ ಪ್ರಾಸ್ತಾವಿಕವಾಗಿ ಮಾತನಾಡಿದರು. ವಿಧಾನ ಪರಿಷತ್ ಸದಸ್ಯ ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಹರೀಶ್ ಕುಮಾರ್, ಮಾಜಿ ಸಚಿವ ಗಂಗಾಧರ ಗೌಡ, ಮಾಜಿ ಶಾಸಕರಾದ ಕೆ.ವಸಂತ ಬಂಗೇರ, ಗ್ರಾಮೀಣ ಕಾಂಗ್ರೆಸ್ ಅದ್ಯಕ್ಷ ರಂಜನ್ ಜಿ ಗೌಡ, ಪ್ರದೇಶ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಉಸ್ತುವಾರಿ ಕೃಷ್ಣ ಮೂರ್ತಿ, ಕಾಂಗ್ರೆಸ್ ಜಿಲ್ಲಾ ಉಸ್ತುವಾರಿ ಶಶಿಧರ್ ಹೆಗ್ಡೆ, ರಾಜಶೇಖರ್ ಅಜ್ರಿ, ಬ್ಲಾಕ್ ಕಾಂಗ್ರೆಸ್ ನಗರ ಅಧ್ಯಕ್ಷ ಶೈಲೇಶ್ ಕುಮಾರ್, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಧರಣೇಂದ್ರ ಕುಮಾರ್, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಶೇಖರ್ ಕುಕ್ಕೆಡಿ, ಶ್ರೀಮತಿ ನಮಿತಾ, ಸಾಹುಲ್ ಹಮೀದ್, ಮೋಹನ್ ಶೆಟ್ಟಿಗಾರ್,ಆಶ್ರಫ್ ನೆರಿಯ, ಜಿಲ್ಲಾ ಯುವ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಫೆರ್ನಾಂಡಿಸ್, ಕೇಶವ ಬೆಳಲ್, ಅಭಿನಂದನ್ ಹರೀಶ್ ಕುಮಾರ್, ಕೆ. ಬಾಲಕೃಷ್ಣ ಗೌಡ, ಶ್ರೀನಿವಾಸ ಕೆ. ಶ್ರೀಧರ ಪೂಜಾರಿ, ಬಿ. ಯಂ ಇಲ್ಯಾಸ್, ಜನೆಟ್ ರೊಡ್ರಿಗಸ್, ನಾಗವೇಣಿ, ಮೊಹಮ್ಮದ್ ಷರೀಫ್, ರೇವತಿ ಸಾವಿರಾರು ಕಾರ್ಯಕರ್ತರು ಭಾಗವಹಿಸಿದರು.

LEAVE A REPLY

Please enter your comment!
Please enter your name here