ಓಷಿಯನ್ ಪರ್ಲ್‌ನಲ್ಲಿ ಕಾಂಗ್ರೆಸ್ ನಾಯಕರು

0

ಬೆಳ್ತಂಗಡಿ ತಾಲೂಕಿನ ನಾಲ್ಕು ಕಡೆ ಕರಾವಳಿಯ ಪ್ರಜಾಧ್ವನಿ ಯಾತ್ರೆಗೆ ಆಗಮಿಸಿದ ರಾಜ್ಯಸಭಾ ವಿರೋಧ ಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್, ಎಂಎಲ್‌ಸಿ ಮಂಜುನಾಥ ಭಂಡಾರಿ, ಮಾಜಿ ಶಾಸಕ ವಸಂತ ಬಂಗೇರ, ವಿಧಾನ ಪರಿಷತ್ ಶಾಸಕ ಹರೀಶ್ ಕುಮಾರ್, ಮಾಜಿ ಸಚಿವ ಗಂಗಾಧರ ಗೌಡ ಮೊದಲಾದ ಕಾಂಗ್ರೆಸ್ ನಾಯಕರುಗಳು ಉಜಿರೆ ಓಷಿಯನ್ ಪರ್ಲ್‌ನಲ್ಲಿ ಉಪಹಾರ ಸ್ವೀಕರಿಸಿ, ಅಲ್ಲಿಯ ಕಾರ್ಯ ಚಟುವಟಿಕೆಗಳನ್ನು ನೋಡಿ ಮೆಚ್ಚುಗೆ ವ್ಯಕ್ತಪಡಿಸಿದರು.

LEAVE A REPLY

Please enter your comment!
Please enter your name here