ಉಜಿರೆ ಸಂತಾನ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ವಿಜಯಪುರ ಸ್ವಾಮೀಜಿ ಭೇಟಿ

0

ಉಜಿರೆ : ವಿಜಯಪುರದ ಶ್ರೀ ಶ್ರೀ ಶಿವಯೋಗಿ ಸ್ವಾಮೀಜಿ ಮಾ.6 ರಂದು ಉಜಿರೆಯ ಸಂತಾನ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡಿ ಸುಬ್ರಹ್ಮಣ್ಯ ದೇವರ ಪ್ರಸಾದವನ್ನು ಸ್ವೀಕರಿಸಿ ಆಶೀರ್ವಾದವನ್ನು ಪಡೆದುಕೊಂಡರು. ಈ ಸಂದರ್ಭದಲ್ಲಿ ಕ್ಷೇತ್ರದ ಮುಖ್ಯಸ್ಥ ರವೀಂದ್ರ ಒಪ್ಪಂತಾಯ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here